Talk to Sales

Benchmarks

View scores and output across OCR models spanning many document categories.

Want to run these evals on your own documents?

Talk to Sales
Page 1
Seal of the Government of Karnataka
Seal of the Government of Karnataka

ಕರ್ನಾಟಕ ವಿಧಾನಪರಿಷತ್ತು

ನೂರ ನಲವತ್ತ ಮೂರನೆಯ ಅಧಿವೇಶನದ ಮುಂದುವರೆದ ಉಪವೇಶನ
ಚುಕ್ಕೆ ರಹಿತ ಪ್ರಶ್ನೆ

ದಿನಾಂಕ : 24-03-2021

ಪ್ರಶ್ನೆ ಸಂಖ್ಯೆ : 1740 (2022)

ಸದಸ್ಯರ ಹೆಸರು ಮತ್ತು ಕ್ಷೇತ್ರ : ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು)

ಉತ್ತರ ನೀಡಬೇಕಾದ ದಿನಾಂಕ : 24-03-2021

ಉತ್ತರಿಸುವ ಸಚಿವರು : ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರು

ವಿಷಯ : ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಬಗ್ಗೆ

ಅ) ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯು ಎಷ್ಟು ಕಿಲೋ.ಮೀಟರ್ ವಿಸ್ತೀರ್ಣ
ಇದೆ;

(ಆ) ಈ ರಸ್ತೆಯಲ್ಲಿ ಪದೇ ಪದೇ ಅಪಘಾತ ಆಗುತ್ತಿರುವುದು ಸರ್ಕಾರದ ಗಮನಕ್ಕೆ
ಬಂದಿದೆಯೇ;

ಇ) ಈ ರಸ್ತೆಯನ್ನು ನಾಲ್ಕು ಪಥ ಅಥವಾ ಆರು ಪಥ ರಸ್ತೆಯನ್ನಾಗಿ ಪರಿವರ್ತನೆ
ಮಾಡುವ ಯೋಜನೆ ಸರ್ಕಾರದ ಮುಂದಿದೆಯೇ?